ಚಾಲಕನ ನಿರ್ಲಕ್ಷ್ಯದಿಂದ ಬಸ್ ಕೆರೆಗೆ ಬಿದ್ದು ಮೂವರು ಮಕ್ಕಳು ಸೇರಿದಂತೆ ಒಟ್ಟು 17 ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಬಳಿ ನಡೆದಿದೆ. ಬಸ್ ದುರಂತದಲ್ಲಿ 35ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ <br /> <br />#Bus #Bangladesh #Chhatrakanda #JhalakathiSadarUpazila #BasharSmritiParibahan, <br />#BusConductor #Busdriver<br /> ~HT.188~PR.28~ED.31~