"ಚಿತ್ರದುರ್ಗ ಜಿಲ್ಲಾಡಳಿತ ಪ್ರಕರಣವನ್ನೇ ಮುಚ್ಚಿ ಹಾಕಲು ಪ್ರಯತ್ನಿಸಿದೆ.."<br /><br />► "ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಕೊಡ್ಬೇಕು"<br /><br />► ಬೆಂಗಳೂರು: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವು, ತನಿಖೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ<br /><br />#varthabharati #bengaluru #chitradurga
