ಮಂದಿರದ ಬಳಿ ಪ್ರಚಾರ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ಕೈ ಕಾರ್ಯಕರ್ತರು <br /><br />► ಹೊಡೆದಾಟಕ್ಕೆ ಮುಂದಾದ ಎರಡೂ ಪಕ್ಷದ ಕಾರ್ಯಕರ್ತರು<br /><br />► ಕಾರ್ಯಕರ್ತರನ್ನು ಸಮಾಧಾನಪಡಿಸಿದ ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಮುಖಂಡ ಮಿಥುನ್ ರೈ<br /><br />► ಮಂಗಳೂರಿನ ಉರ್ವ ಚಿಲಿಂಬಿ ಸಾಯಿಬಾಬಾ ಮಂದಿರದ ಬಳಿ ನಡೆದ ಘಟನೆ <br /><br />#varthabharati #mangaluru #bjp #congress