"ಯಾರೇ ತಪ್ಪು ಮಾಡಿದ್ರೂ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ತಾರೆ.."<br /><br />► "ಶಾಂತಿ, ಸಾಮರಸ್ಯ ಕಾಪಾಡಬೇಕಾದ ಜವಾಬ್ದಾರಿ ನಮ್ಮದು.."<br /><br />► "ಇದರಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಲ್ಲ.."<br /><br />► ಮಂಗಳೂರು : ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ<br /><br />#varthabharati #mangaluru #dineshgundurao