ಸಚಿವ ಜಮೀರ್ ಅಹಮದ್ರನ್ನು ಗಡಿಪಾರು ಮಾಡ್ಬೇಕು, ಸಚಿವ ಸ್ಥಾನದಿದ ಕಿತ್ತಾಕಬೇಕು ಎಂದು ಮಾತಾಡುತ್ತಿದ್ದಾರೆ. ಅದೆಲ್ಲ ಬೇಡ ಯಾವುದಾದರೂ ಆಲದ ಮರಕ್ಕೆ ನೇಣು ಹಾಕಿ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. <br /> <br />#PramodMuthalik #SriramSene #Waqfproperty #ZameerAhmed, #CMSiddaramaiah #MuslimsVote<br /> ~HT.188~ED.288~PR.28~