ದೊಡ್ಡ ಸಮಾಜಕ್ಕೆ ತೊಂದರೆ ಆಗಬಾರದು, ಸಣ್ಣ ಸಮಾಜಕ್ಕೆ ಅನ್ಯಾಯ ಆಗಬಾರದು; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
2025-04-20 14 Dailymotion
ಜಾತಿ ಗಣತಿ ವರದಿ ವಿಚಾರದಲ್ಲಿ ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಮಧ್ಯೆ ಯಾವುದೇ ವಾದ ವಿವಾದ ನಡೆದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.