ಭಾರತ-ಪಾಕ್ ಮಧ್ಯೆ ಸಂಘರ್ಷ ನಡೆಯುತ್ತಿದ್ದು, ಸೈನಿಕರು ಮತ್ತು ನಾಗರಿಕರ ರಕ್ಷಣೆಗಾಗಿ ಮಂತ್ರಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.