ದಕ್ಕ್ಷಿಣ ಕನ್ನಡ ಜಿಲ್ಲೆಯ ನೂತನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ, ಉಳ್ಳಾಲದ ಉರೂಸ್ನಲ್ಲೂ ಅವರು ಭಾಗವಹಿಸಿದರು.