2010ರಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಜ್ಪೆ ರನ್ವೇಯಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತಕ್ಕೀಡಾಗಿತ್ತು. ಆ ಕರಾಳ ದಿನಕ್ಕೆ ಇಂದಿಗೆ 15 ವರ್ಷ ತುಂಬಿದೆ.