ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ಜನರ ಓಡಾಟಕ್ಕೆ ತೀವ್ರ ತೊಂದರೆಯಾಗಿದೆ. ವಾಹನಗಳ ಓಡಾಟಕ್ಕೂ ಅಡ್ಡಿಯಾಗಿದೆ.