ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಐಪಿಎಲ್ನಲ್ಲಿ ಫೈನಲ್ ತಲುಪಿದ್ದರಿಂದ ಮೈಸೂರಿನ ಅಭಿಮಾನಿಗಳು ವಿಶೇಷ ಕಾರು ಸಿದ್ಧಪಡಿಸಿ, ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸಿದರು.