ಭದ್ರಾ ಬಲದಂಡೆ ಕಾಲುವೆ ಕಾಮಗಾರಿ ವಿರೋಧಿಸಿ ಭಾರತೀಯ ರೈತ ಒಕ್ಕೂಟ ಹಾಗೂ ಬಿಜೆಪಿ ಮುಖಂಡರು ಇಂದು ದಾವಣಗೆರೆ ಬಂದ್ ಕರೆ ನೀಡಿದ್ದಾರೆ.