ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ಸಹಜ ಸಮೃದ್ದ ಮತ್ತು ಸಹಜ ಸೀಡ್ಸ್ ಸಂಸ್ಥೆ ವತಿಯಿಂದ ಆಯೋಜಿಸಿರುವ ದೇಸಿ ಬೀಜೋತ್ಸವದಲ್ಲಿ ಟಿಪ್ಪು ಕಾಲದ ಮಾವಿನ ಹಣ್ಣುಗಳನ್ನು ಪ್ರದರ್ಶಿಸಲಾಯಿತು.