ಮಂಜೂರಾದ ಆಸ್ಪತ್ರೆ ರದ್ದು: 'ಇದು ಸಚಿವ ತಂಗಡಗಿ ಅಭಿವೃದ್ಧಿ ಮಾದರಿ' : ಜನಾರ್ದನ್ ರೆಡ್ಡಿ ವಾಗ್ದಾಳಿ
2025-07-08 1 Dailymotion
ನನ್ನ ಕ್ಷೇತ್ರದಲ್ಲಿ ಬರುವ ವೆಂಕಟಗಿರಿ ಹಾಗೂ ಇರಕಲ್ ಗಡಾ ಹೋಬಳಿಗೆ ಮಂಜೂರಾಗಿದ್ದ ತಲಾ 30 ಹಾಸಿಗೆಗಳ ಎರಡು ಸಮುದಾಯ ಆಸ್ಪತ್ರೆಗಳನ್ನು ಸಚಿವ ಶಿವರಾಜ ತಂಗಡಗಿ ರದ್ದು ಮಾಡಿಸಿದ್ದಾರೆ ಎಂದು ಶಾಸಕ ಜನಾರ್ದನ್ ರೆಡ್ಡಿ ಆರೋಪಿಸಿದರು.