ಕಲಬುರಗಿ ಜಿಲ್ಲೆಯ ಶರಣಬಸವೇಶ್ವರ ದೇವಸ್ಥಾನದಿಂದ ಶಹಾಬಜಾರ್ ನಾಕಾ ಕಡೆಗೆ ಹೋಗುವ ರಸ್ತೆ ಸ್ಥಿತಿ ಅಧೋಗತಿಗೆ ತಲುಪಿದೆ. ಇಲ್ಲಿ ಓಡಾಡುವ ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ.