ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾತನಾಡಲು ಶಾಸಕ ಜಿ ಟಿ ದೇವೇಗೌಡ ಅವರು ಅಧಿಕಾರಿಗಳು ಸಭೆ ಕರೆದಿದ್ದರು. ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ.