ಕಾಂಗ್ರೆಸ್ ಸೋತಲ್ಲಿ ಕಡೆ ಮತಗಳ್ಳತನ ಆರೋಪ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.