ರಾಜ್ಯ ಸರ್ಕಾರ ಧರ್ಮಸ್ಥಳದ ಮೇಲೆ ಕಳಂಕ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕ್ಷೇತ್ರದ ಭಕ್ತರೇ ಅವರಿಗೆ ಬುದ್ಧಿ ಕಲಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.