ರಂಗೇರಿದ ಉಪರಾಷ್ಟ್ರಪತಿ ಚುನಾವಣೆ ರಣಕಣ ; ಫೈನಲ್ ಆಗದ ಇಂಡಿ ಒಕ್ಕೂಟದ ಅಭ್ಯರ್ಥಿ?
2025-08-19 204 Dailymotion
<p>ಉಪರಾಷ್ಟ್ರಪತಿ ಚುನಾವಣೆ ರಣಕಣ ರಂಗೇರಿದೆ. ಈಗಾಗಲೇ NDA ತಮಿಳುನಾಡಿನ ಸಿ.ಪಿ ರಾಧಾಕೃಷ್ಣನ್ರನ್ನ ಕಣಕ್ಕಿಳಿಸಿದ್ದಾರೆ. ಈ ಮೂಲಕ ತಮಿಳುನಾಡು ವಿಧಾನಸಭೆಗೆ ರಣವ್ಯೂಹವೇ ರೂಪಿಸಲಾಗಿದೆ. </p>