<p> ಧರ್ಮಸ್ಥಳದ ಆಪರೇಷನ್ ಅಸ್ಥಿ ಪಂಜರ ಸದನದಲ್ಲಿ ಸದ್ದು ಮಾಡ್ತಿದೆ. ಸರ್ಕಾರದ ವಿರುದ್ಧ ವಿಪಕ್ಷಗಳು ದಿನಕ್ಕೊಂದು ಬಾಣ ಬಿಡ್ತಿವೆ. ಇದ್ರ ಮಧ್ಯೆ ಎಸ್ಐಟಿ ಅನಾಮಿಕನ ವಿಚಾರಣೆ ತೀವ್ರಗೊಳಿಸಿತ್ತು. ಆದ್ರೆ, ಇಂದಿನಿಂದ ಅಧಿವೇಶನ ಮುಗಿಯೋವರೆಗೂ ಉತ್ಖನನ ಸೇರಿದಂತೆ ಎಲ್ಲಾ ರೀತಿಯ ಎಸ್ಐಟಿ ತನಿಖೆಗಳಿಗೆ ತಾತ್ಕಾಲಿಕ ವಿರಾಮ ಹಾಕಲಿದೆ ಎನ್ನಲಾಗ್ತಿದೆ. </p>