ತಮಿಳುನಾಡಿನಲ್ಲಿ ತಪ್ಪಿಸಿಕೊಂಡ ಮಾನಸಿಕ ಅಸ್ವಸ್ಥ ಮಂಗಳೂರಿನಲ್ಲಿ ಗುಣಮುಖ: ಮತ್ತೆ ಒಂದಾದ ಕುಟುಂಬ
2025-08-29 12 Dailymotion
ಕಳೆದ ವರ್ಷ ತಮಿಳುನಾಡಿನ ರಾಮೇಶ್ವರದಲ್ಲಿ ತಪ್ಪಿಸಿಕೊಂಡಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿ, ಮಂಗಳೂರಿನಲ್ಲಿ ತೀರಾ ಕೊಳಕು ಪರಿಸ್ಥಿತಿಯಲ್ಲಿ ಮಂಗಳೂರಿನ ಸೇವಾ ಸಂಸ್ಥೆ ವೈಟ್ ಡೌಸ್ನ ಕೊರಿನ್ಹಾ ರಸ್ಕಿನ್ ಅವರಿಗೆ ಸಿಕ್ಕಿದ್ದರು.