ಮದ್ದೂರು ಗಣೇಶ ವಿಸರ್ಜನೆ ಗಲಭೆ, ಪ್ಯಾಲೆಸ್ತೀನ್ ಧ್ವಜದ ಫೋಟೋ ಬಳಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ್ ಪಾಟೀಲ್ ಹೇಳಿದರು.