ಹಾವೇರಿ: ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು
2025-09-10 22 Dailymotion
ಹಾವೇರಿಯ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಿಧಿಯಾಸೆಗೆ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕಿಡಿಗೇಡಿಗಳು ಕೆಡವಿ, ನಿಧಿಗಾಗಿ ತಡಕಾಡಿದ್ದರು. ಈ ಸಂಬಂಧ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.