ಸೆ.6ರಂದು ಸಾರ್ವಜನಿಕ ಗಣೇಶ ಮೂರ್ತಿಗಳ ನಿಮಜ್ಜನ ಮೆರವಣಿಗೆ ಇದ್ದ ಹಿನ್ನೆಲೆ ನಿನ್ನೆ ಅದ್ಧೂರಿಯಾಗಿ ಈದ್ ಮಿಲಾದ್ ಮೆರವಣಿಗೆ ಕಾರ್ಯಕ್ರಮ ನಡೆಯಿತು.