ನಾನು ಎಷ್ಟು ಸಲ ಸಂಪರ್ಕ ಮಾಡಿದರೂ ಸಚಿವ ಸಂತೋಷ ಲಾಡ್ ಸ್ಪಂದಿಸುತ್ತಿಲ್ಲ. ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬಕ್ಕೆ ಅವರೇ ಕಾರಣ ಎಂದು ಕೇಂದ್ರ ಸಚಿವ ಸೋಮಣ್ಣ ಕಿಡಿಕಾರಿದ್ದಾರೆ.