Surprise Me!

ಹುಬ್ಬಳ್ಳಿ ವೀರಶೈವ ಸಮಾವೇಶಕ್ಕೆ ಪಂಚಮಸಾಲಿಗರು ಹೋಗಬಾರದು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ

2025-09-19 17 Dailymotion

ಅಖಿಲ ಭಾರತ ವೀರಶೈವ ಮಹಾಸಭಾ ಸಮಾವೇಶಕ್ಕೆ ಪಂಚಮಸಾಲಿ ಸಮಾಜದವರು ಹೋಗಬಾರದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ಕೊಟ್ಟಿದ್ದಾರೆ.

Buy Now on CodeCanyon