<ul><li>ನಾಯಿ ಮಗುವನ್ನು ಹಿಂದೆ ಬಿದ್ದು ಕಡಿಯುತ್ತಿರೋ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ</li><li>ಬಳ್ಳಾರಿಯ 17ನೇ ವಾರ್ಡ್ನ ಹನುಮಾನ್ ನಗರದಲ್ಲಿ ಘಟನೆ</li><li>ಬೀದಿಯಲ್ಲಿ ಚಿಕ್ಕಮಕ್ಕಳನ್ನೇ ಗುರಿಯಾಗಿಸಿ ನಾಯಿಗಳು ದಾಳಿ ನಡೆಸಿವೆ</li><li>ಶಂಕರ್ ಎಂಬುವವರ ಮನೆಯ ಸಿಸಿ ಕ್ಯಾಮೆರಾದ ದೃಶ್ಯಾವಳಿ ಸೆರೆಯಾಗಿದೆ</li><li>ವಿಷಯ ತಿಳಿಯುತ್ತಲೇ ಪಾಲಿಕೆಯ ತಂಡ ಸ್ಥಳಕ್ಕೆ ಆಗಮಿಸಿ ನಾಯಿಗಳನ್ನು ಸೆರೆಹಿಡಿದಿದ್ದಾರೆ.</li><li>ನಾಯಿಗಳ ಹಾವಳಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ</li><li>ನಾಯಿ ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಪಾಲಿಕೆಯನ್ನು ಆಗ್ರಹಿಸಿದರು.</li></ul>