ರಾಜ್ಯ ಸರ್ಕಾರ ಕೆಪಿಎಸ್ ಮೂಲಕ ಶರಾವತಿ ಅಂತರ್ಗತ ಜಲ ವಿದ್ಯುತ್ ಯೋಜನೆ ಜಾರಿ ಮಾಡಲು ಮುಂದಾಗಿದ್ದು, ಇದಕ್ಕೆ ಪರಿಸರಪ್ರೇಮಿಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.