ಬಿಜೆಪಿ ಸರ್ಕಾರ 900 ಎಕರೆ ಜಾಗವನ್ನು ಕೆಐಎಡಿಬಿಎಗೆ ನೀಡುವಾಗ ದೇವೇಗೌಡರು ಸಹಕಾರ ಕೊಟ್ಟಿದ್ದೇಕೆ?: ಡಿಸಿಎಂ ಡಿ. ಕೆ. ಶಿವಕುಮಾರ್
2025-09-27 8 Dailymotion
ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ನಗರ ಯೋಜನೆಗೆ ದೇವೇಗೌಡರು, ಕುಮಾರಸ್ವಾಮಿ ವಿರೋಧಿಸಿದ ಕುರಿತು ಮಾತನಾಡಿದ್ದಾರೆ.