Surprise Me!

ಹುಕ್ಕೇರಿಯಲ್ಲಿ ಸೋಲಷ್ಟೇ ಆಗಿದೆ, ಮುಖಭಂಗ ಆಗಿಲ್ಲ: ಸೋಲಿನ ಬಳಿಕ ಸತೀಶ ಜಾರಕಿಹೊಳಿ‌ ಮೊದಲ ಮಾತು

2025-09-30 22 Dailymotion

ಹುಕ್ಕೇರಿ ಗ್ರಾಮೀಣ ವಿದ್ಯುತ್​ ಸಹಕಾರಿ ಸಂಘದ ಚುನಾವಣೆಯಲ್ಲಿ ಉಂಟಾದ ಸೋಲಿನ ಬಗ್ಗೆ ಸಚಿವ ಸತೀಶ್​ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಅವರು ಸೋಲಿನ ಪರಾಮರ್ಶೆ ಮಾಡಿದ್ದಾರೆ.

Buy Now on CodeCanyon