ಕಾವೇರಿ ಆರತಿ ನೆರವೇರಿಸಿದ ಪಂಡಿತರಿಗೆ ಸನ್ಮಾನ: ವಾರದಲ್ಲಿ ಮೂರು ದಿನ ಕಾವೇರಿ ಆರತಿ: ಡಿಸಿಎಂ ಡಿ.ಕೆ. ಶಿವಕುಮಾರ್
2025-10-03 1 Dailymotion
ಕಾವೇರಿ ಆರತಿಯನ್ನು ನಿಲ್ಲಿಸುವುದಿಲ್ಲ, ಮುಂದುವರೆಸುತ್ತೇವೆ. ಪ್ರತಿ ಶುಕ್ರವಾರ, ಶನಿವಾರ, ಭಾನುವಾರ ಕಾವೇರಿ ಆರತಿ ನಡೆಯಲಿದೆ. ಇದರಿಂದ ಪುರೋಹಿತರಿಗೆ, ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ.