ಕಾಂಗ್ರೆಸ್ ಮನವಿ ಸಲ್ಲಿಸಿದರೆ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ: ಆರ್. ಅಶೋಕ್
2025-10-04 130 Dailymotion
ಬಿಜೆಪಿಗೆ ಜನರ ಬಗ್ಗೆ ಮತ್ತು ರೈತರ ಬಗ್ಗೆ ಕಾಳಜಿ ಇರೋದ್ರಿಂದ ಸಂಕಷ್ಟ ಆಲಿಸುತ್ತಿದ್ದೇವೆ. ಆದರೆ ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಆರಾಮಾಗಿದ್ದು, ರೈತರಿಗೆ ದ್ರೋಹ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹರಿಹಾಯ್ದರು.