ಸಚಿವ ಸತೀಶ್ ಜಾರಕಿಹೊಳಿ ಅವರು ಕಿತ್ತೂರು ಉತ್ಸವದ ಕುರಿತು ಮಾತನಾಡಿದ್ದಾರೆ. ಈ ಬಾರಿ ಹೆಸರಾಂತ ವ್ಯಕ್ತಿಯಿಂದ ಕಿತ್ತೂರು ಉತ್ಸವ ಉದ್ಘಾಟಿಸಲಾಗುವುದು ಎಂದಿದ್ದಾರೆ.