Surprise Me!

ಕಲಾಂ ಪ್ರೇರಣೆ: ಬರ ಪೀಡಿತ ಪ್ರದೇಶಗಳಲ್ಲಿ ಕೃಷಿ ಕ್ರಾಂತಿ ಮಾಡಿದ ರೈತ ಮಹಿಳೆ; ಆರೋಗ್ಯ ರಾಷ್ಟ್ರ ನಿರ್ಮಾಣಕ್ಕಾಗಿ ಪಣ ತೊಟ್ಟಿರುವ 'ನಿಧಿ'

2025-10-09 0 Dailymotion

ಅಬ್ದುಲ್ ಕಲಾಂ ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ, ಅವರ ಆದರ್ಶಗಳು ಇನ್ನೂ ಜೀವಂತವಾಗಿವೆ ಅನ್ನೋದಕ್ಕೆ ಉತ್ತರ ಪ್ರದೇಶದ ರೈತ ಮಹಿಳೆ ನಿಧಿ ತ್ರಿಪಾಠಿ ಎಂಬುವರು ಸಾಕ್ಷಿಯಾಗಿದ್ದಾರೆ.

Buy Now on CodeCanyon