ದೊಡ್ಡಬಳ್ಳಾಪುರ ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಡಾ.ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆಯನ್ನು ನಟ ಡಾ.ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ದಂಪತಿ ಅನಾವರಣ ಮಾಡಿದರು.