ಡಿನ್ನರ್ ಸಭೆಯ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಮಾಧ್ಯಮಕ್ಕೆ ಉತ್ತರಿಸಿದ್ದು, ಊಟಕ್ಕೆ ನಾವು ಸೇರಲೇಬಾರದಾ? ಎಂದು ಪ್ರಶ್ನಿಸಿದ್ದಾರೆ.