Surprise Me!

ರಾಯಚೂರಿನಲ್ಲಿ ರೈತರ ತರಬೇತಿ & ಸಾಮಾನ್ಯ ಸೌಲಭ್ಯ ಕೇಂದ್ರ ಉದ್ಘಾಟಿಸಿದ ಸಚಿವೆ ನಿರ್ಮಲಾ

2025-10-16 3 Dailymotion

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಯಚೂರಿನಲ್ಲಿಂದು ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದರು.

Buy Now on CodeCanyon