33 ಸಾವಿರ ಕೋಟಿ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಹೋರಾಟ ಖಂಡಿತ: ಆರ್.ಮಂಜುನಾಥ್
2025-10-19 5 Dailymotion
ಸಿಎಂ ಜೊತೆಗೆ ಸಭೆ ಮಾಡಿಸುವುದಾಗಿ ಹೇಳಿದ್ದಾರೆ. ಒಂದು ವೇಳೆ ಬಾಕಿ ಬಿಲ್ ಪೇಮೆಂಟ್ ಆಗದಿದ್ದರೆ, ರಾಜ್ಯಪಾಲರ ಮೊರೆ ಹೋಗುತ್ತೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.