ಮಳೆ ಹೊಡೆತಕ್ಕೆ ಭತ್ತದ ಬೆಳೆ ನೆಲಕಚ್ಚಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿದ್ದ ರೈತರು ಕಂಗಾಲಾಗಿದ್ದು, ಪರಿಹಾರ ಕೋರಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.