ಸಂಪುಟ ಪುನರ್ ರಚನೆ ಬೆಂಗಳೂರು, ದೆಹಲಿ ಮಟ್ಟದಲ್ಲಿ ಚರ್ಚೆ ಆಗಬೇಕು: ಸಚಿವ ಸತೀಶ್ ಜಾರಕಿಹೊಳಿ
2025-10-26 1 Dailymotion
ಬೆಂಗಳೂರು ಮತ್ತು ದೆಹಲಿ ಮಟ್ಟದಲ್ಲಿ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ಆಗಬೇಕು. ಸಿಎಂ ಮತ್ತು ಡಿಸಿಎಂ ಅವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.