ರಾಣೆಬೆನ್ನೂರಿನ ಗೌರಿಶಂಕರ್ ನಗರದಲ್ಲಿ ಹದಗೆಟ್ಟ ರಸ್ತೆ ಸರಿಪಡಿಸಲು ರೈತ ಸಂಘಟನೆ ಹಾಗೂ ಸ್ಥಳೀಯರು ಹೋಮ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.