ಸಿದ್ದರಾಮಯ್ಯನವರ ಸಿಎಂ ಸ್ಥಾನ ಅಸ್ತವ್ಯಸ್ತವಾದಾಗ ದಲಿತರಿಗೆ ಆ ಸ್ಥಾನ ಕೊಡಿ: ಜ್ಞಾನಪ್ರಕಾಶ್ ಸ್ವಾಮೀಜಿ
2025-10-28 6 Dailymotion
ಒಂದು ವೇಳೆ ಸಿದ್ದರಾಮಯ್ಯನವರ ಸಿಎಂ ಸ್ಥಾನ ಅಸ್ತವ್ಯಸ್ತವಾದರೆ, ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ ಎಂದು ಉರಿಲಿಂಗಪೆದ್ದಿ ಮಠದ ಅಧ್ಯಕ್ಷ ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹಿಸಿದರು.