ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಹುಲಿ ಭಯ; ಜಮೀನುಗಳಲ್ಲಿ ರೈತರಿಗೆ ಅರಣ್ಯ ಇಲಾಖೆ ಭದ್ರತೆ
2025-10-31 10 Dailymotion
ಹುಲಿ ದಾಳಿಯಿಂದ ಕಾಡಂಚಿನ ಗ್ರಾಮಸ್ಥರು ಹೆದರಿದ್ದಾರೆ. ರೈತರು ಜಮೀನುಗಳಿಗೆ ತೆರಳು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಜಮೀನಿಗೆ ತೆರಳುವ ರೈತರಿಗೆ ಅರಣ್ಯ ಇಲಾಖೆಯೇ ಭದ್ರತೆ ನೀಡುತ್ತಿದೆ.