ಬೆಳಗಾವಿ ವಿಚಾರಕ್ಕೆ ಸಂಬಂಧಿಸಿದಂತೆ ಪದ ಪದೇ ಕ್ಯಾತೆ ತೆಗೆಯುವ ಎಂಇಎಸ್ ಕಾರ್ಯಕರ್ತರಿಗೆ ಶಾಸಕ ಲಕ್ಷ್ಮಣ್ ಸವದಿ ಖಡಕ್ ಸಂದೇಶ ರವಾನಿಸಿದ್ದಾರೆ.