ತಲಪಾಡಿಯಿಂದ ಸುರತ್ಕಲ್ವರೆಗೆ ರಿಂಗ್ ರೋಡ್ ನಿರ್ಮಾಣಕ್ಕೆ ಸರ್ಕಾರದಿಂದ ಯೋಜನೆ: ಸಚಿವ ದಿನೇಶ್ ಗುಂಡೂರಾವ್
2025-11-01 2 Dailymotion
ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು 95 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.