ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದ ಕಾಡಾನೆಯ ಸೆರೆ ಕಾರ್ಯಾಚರಣೆಗಾಗಿ 6 ಸಾಕಾನೆಗಳನ್ನು ಕರೆತರಲಾಗಿದೆ.