ಕಬ್ಬಿಗೆ ಸೂಕ್ತ ಮತ್ತು ನ್ಯಾಯಯುತ ದರ ನಿಗದಿ ಪಡಿಸುವಂತೆ ಒತ್ತಾಯಿಸಿ ಪ್ರತಿಭಟಿಸುತ್ತಿರುವ ರೈತರು ಇಂದು ಟ್ರ್ಯಾಕ್ಟರ್ ಸಮೇತ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದರು.