ಬಿಜೆಪಿ ಸತತವಾಗಿ 3 ಬಾರಿ ಮತಗಳ್ಳತನ ಮಾಡುವ ಮೂಲಕ ದೇಶದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿದೆ ಎಂದು ಸಚಿವರಾದ ಕೆ. ಹೆಚ್. ಮುನಿಯಪ್ಪ ಆರೋಪಿಸಿದ್ದಾರೆ.