ರಿಕವರಿ ಆಧಾರದ ಮೇಲೆ 3,300 ರೂ. ದರ ನಿಗದಿ ಅವೈಜ್ಞಾನಿಕ; 3,500 ರೂ. ದರಕ್ಕಾಗಿ ಬೈಲಹೊಂಗಲ ಬಂದ್!
2025-11-08 15 Dailymotion
ನಿನ್ನೆ ಮುಖ್ಯಮಂತ್ರಿಗಳು ರಿಕವರಿ ಆಧಾರದ ಮೇಲೆ 3,300 ರೂ. ನೀಡುವುದಾಗಿ ಹೇಳಿರುವುದು ಅವೈಜ್ಞಾನಿಕ. ಇದನ್ನು ಕಬ್ಬು ಬೆಳೆಗಾರರು ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.