ನಾವು ಹೇಳಿದ್ದನ್ನು ಬಿಜೆಪಿಯವರು ತಪ್ಪಾಗಿ ಅರ್ಥ ಮಾಡಿಕೊಂಡರೆ ನಾವು ಏನು ಮಾಡೋಕೆ ಆಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.